Sunday, September 13, 2026

ಆನಂದ್ ದಂತ ಮತ್ತು ವಕ್ರದಂತ ಚಿಕಿತ್ಸಾಲಯದ ನೂತನ ಕ್ಲಿನಿಕ್ ಉದ್ಘಾಟನೆ

ಉಡುಪಿ: 18 ವರ್ಷಗಳಿಂದ ದಂತ ಚಿಕಿತ್ಸಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆನಂದ್ ದಂತ ಮತ್ತು ವಕ್ರದಂತ ಚಿಕಿತ್ಸಾಲಯ ಇದರ ನೂತನ ಕ್ಲಿನಿಕ್ ಉಡುಪಿ ಜಿಲ್ಲಾ ನ್ಯಾಯಾಲಯ ಇದರ ಹಿಂಬದಿ ರಸ್ತೆಯಲ್ಲಿ, ಭಾನುವಾರ ಆಗಸ್ಟ್ 23ರಂದು ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಹಿರಿಯ ದಂತ ವೈದ್ಯರಾದ ಡಾ. ಯು. ವೆಂಕಟರಾಜ್, ನೋಟರಿ ಹಾಗೂ ಹಿರಿಯ ವಕೀಲರಾದ ದಿವಾಕರ್ ಎಂ. ಶೆಟ್ಟಿ, ನ್ಯೂ ಸಿಟಿ ಆಸ್ಪತ್ರೆ, ಉಡುಪಿಯ ವೈದ್ಯಕೀಯ ನಿರ್ದೇಶಕರಾದ ಡಾ. ರಮೇಶ್ ನಾಯಕ್, ಹಿರಿಯ ದಂತ ವೈದ್ಯರಾದ ಡಾ. ಬಿ. ದಾಮೋದರ ಪೈ ಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ಲಿನಿಕ್ ನ ಯಶಸ್ಸಿಗೆ ಹಾರೈಸಿದರು.


ಕ್ಲಿನಿಕ್ನ ವೈದ್ಯರಾದ ಡಾ. ಪ್ರವೀಣ್ ಶೆಟ್ಟಿ ಕೊಡ್ಲಾಡಿ (ಆರ್ಥೋಡೊಂಟಿಸ್ಟ್),ಡಾ. ರಮಾ ಪ್ರವೀಣ್ ಶೆಟ್ಟಿ ಚಿಕಿತ್ಸಾಲಯದ ಸೌಲಭ್ಯಗಳನ್ನು ವಿವರಿಸಿದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.