Saturday, June 13, 2026

ವಾರಾಹಿ ಕಾಲುವೆಯಲ್ಲಿ ನೀರು ಹರಿಸಲು ಕುಂದಾಪುರ ತಾಲ್ಲೂಕು ರೈತ ಸಂಘ ಆಗ್ರಹ


ಕುಂದಾಪುರ: ಈ ಭಾರಿ ವಾಡಿಕೆಗಿಂತ ಮಳೆ ಹೆಚ್ಚಾಗಿ ರೈತರಿಗೆ ಹರುಷವನ್ನೂ ತಂದರೂ ಮಳೆಗಾಲ ಮುಗಿದು ಹಲವು ತಿಂಗಳು ಕಳೆದರೂ ವಾರಾಹಿ ನೀರಾವರಿ ಯೋಜನೆಯವರು ಇಲ್ಲಿಯ ತನಕ ವರಾಹಿ ನೀರಾವರಿ ಕಾಲುವೆಗಳಲ್ಲಿ ಇಲ್ಲಿಯ ತನಕ ನೀರು ಹಾಯಿಸದೆ ಇರುವುದು ರೈತ ವಿರೋಧಿ ನಿಲುವಾಗಿದೆ ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ
ಪ್ರತಿ ವರ್ಷ ಕಾಲುವೆಯಲ್ಲಿ ನೀರು ಹರಿಸಬೇಕಾದ ಜವಾಬ್ದಾರಿ ಹೊಂದಿರುವ ಇಲಾಖೆಯವರು ಕಾಲುವೆ ದುರಸ್ಥಿ ಕಾರ್ಯವನ್ನು ಮಳೆಗಾಲ ಮುಗಿದ ಕೂಡಲೇ ಮಾಡುವುದನ್ನು ಬಿಟ್ಟು ಅನವಶ್ಯಕ ಕಾಲಹರಣ ಮಾಡಿ ಈಗ ರೈತರು ನೀರಿಗಾಗಿ ಬೇಡಿಕೆ ಇಡುವಾಗ ವರಾಹಿ ನೀರಾವರಿ ಇಲಾಖೆಯವರು ಕಾಲುವೆಯಲ್ಲಿ ನೀರು ಹರಿಸಲು ಇಲ್ಲಸಲ್ಲದ ಸಬೂಬು ಹೇಳುವುದು ಅವರ ಬೇಜವಾಬ್ದಾರಿ ತನವಾಗಿದೆ. ವರಾಹಿ ನೀರಾವರಿ ಇಲಾಖೆಯವರು ಕಾಗಕ್ಕೆ ಗುಬ್ಬಕ್ಕ ಕತೆ ಹೇಳುವುದನ್ನು ಬಿಟ್ಟು ಕೂಡಲೇ ರೈತರ ಹೊಲಗಳಿಗೆ ನೀರು ಹಾಯಿಸಬೇಕು ಎಂದು ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

More like this
Related

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ...

ಭಾರತದಲ್ಲಿ ಭೀತಿ ಸೃಷ್ಟಿಸಲು ದಾವೂದ್ ಗ್ಯಾಂಗ್‌ನಿಂದ ಟಾರ್ಗೆಟ್ ಹತ್ಯೆಗಳ ಸಂಚು; ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

ನವದೆಹಲಿ: ದಾವೂದ್ ಇಬ್ರಾಹಿಂ ಸಿಂಡಿಕೇಟ್ ಭಾರತದಲ್ಲಿ ಭೀತಿ ಮತ್ತು ಆತಂಕದ ವಾತಾವರಣ...

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ; ಭದ್ರತೆ ಕಟ್ಟು ನಿಟ್ಟಿನದು

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಕರ್ನಾಟಕದ ಉಡುಪಿ...

ಅಹಮದಾಬಾದ್ ವಿಮಾನ ದುರಂತ: 72 ಗಂಟೆಗಳ ತುರ್ತು ಕಾರ್ಯಾಚರಣೆ, ವಾರಗಳ ಕಾಲ ನಡೆದ ಡಿಎನ್‌ಎ ಗುರುತಿನ ಪ್ರಕ್ರಿಯೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ಮೊದಲ ವರ್ಷದ ಹಿನ್ನೆಲೆಯಲ್ಲಿ, ಅಹಮದಾಬಾದ್...

Copying is disabled on Udupi Digital News.