Monday, September 14, 2026

ಹೆಮ್ಮಾಡಿ  ಎ-ಅಬ್ದುರ್ ರೆಹಮಾನ್ ಮಸೀದಿಗೆ ಸತತ 8 ನೇ ಬಾರಿ ಅಧ್ಯಕ್ಷರಾಗಿ  ಸೈಯದ್ ಯಾಸೀನ್ ಆಯ್ಕೆ

ಕುಂದಾಪುರ: ಹೆಮ್ಮಾಡಿಯ ಎ-ಅಬ್ದುರ್ ರೆಹಮಾನ್ ಮಸೀದಿಯ ಅಧ್ಯಕ್ಷರಾಗಿ ಸತತ 8 ನೇ ಬಾರಿ ಸೈಯದ್ ಯಾಸೀನ್ ಅವರು ಆಯ್ಕೆಯಾಗಿದ್ದಾರೆ.

ವಿವಿಧ ಸಂಘಟನೆಗಳಲ್ಲಿ ಸಕ್ರೀಯರಾಗಿರುವ ಸೈಯದ್ ಯಾಸೀನ್ ಅವರು ಹೆಮ್ಮಾಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.