Sunday, April 26, 2026

ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ

ಯುಡಿ ನ್ಯೂಸ್ ಡಾಟ್ ಕಾಮ್


ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

ಇವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

More like this
Related

ಮರಳು ಓವರ್ಲೋಡಿಂಗ್ ವಿರುದ್ಧ ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ; 13 ವಾಹನ ವಶ

ಉಡುಪಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್ಲೋಡಿಂಗ್) ಮಾಡಿ ಅಕ್ರಮವಾಗಿ...

ಪಡುಬಿದ್ರಿ: ಬೈಕ್ ಕಳವು ಪ್ರಕರಣ ಭೇದಿಸಿದ ಪೊಲೀಸರು; ಆರೋಪಿಯ ಬಂಧನ

ಉಡುಪಿ: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣವನ್ನು...

ಕಾರ್ಕಳ: 24 ಗಂಟೆಯೊಳಗೆ ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ

ಕಾರ್ಕಳ: ಮನೆ ಕಳವು ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು 24 ಗಂಟೆಯೊಳಗೆ...

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಮೃತದೇಹ ಮನೆಯ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಮೃತರನ್ನು ಉಡುಪಿ...

Copying is disabled on Udupi Digital News.