Sunday, September 13, 2026

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆ ಕುರಿತು ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಟಿ ರಘುಮೂರ್ತಿ, ಸಂಸದ ಕುಮಾರ್ ನಾಯಕ್, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಅವರು ಸಮಿತಿಯಲ್ಲಿರುತ್ತಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.